ಕೆ.ಎಚ್.ಮುನಿಯಪ್ಪ ಸೇರಿದಂತೆ ರಾಜ್ಯದ ಯಾರಾದರೊಬ್ಬ ದಲಿತ ಮುಖಂಡರನ್ನು ಮುಖ್ಯಮಂತ್ರಿ ಮಾಡಿ : ದಲಿತ ಮುಖಂಡ ದಲಿತ ನಾರಾಯಣಸ್ವಾಮಿ ದಲಿತ ಸಿಎಂ ಕೂಗು ಎದ್ದಿರುವ ಇಂದಿನ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ದೊಡ್ಡ ಮನಸು ಮಾಡುವ ಮೂಲಕ ಕೋಲಾರ ಜಿಲ್ಲೆಯ ಕೆ.ಎಚ್.ಮುನಿಯಪ್ಪ ಸೇರಿದಂತೆ ರಾಜ್ಯದ ಯಾರಾದರೊಬ್ಬ ದಲಿತ ಮುಖಂಡರನ್ನು ಕರ್ನಾಟಕದ ಮುಖ್ಯಮಂತ್ರಿ ಆಗಿಸಬೇಕೆಂದು ದಲಿತ ಮುಖಂಡ ದಲಿತ ನಾರಾಯಣಸ್ವಾಮಿ ಆಗ್ರಹಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಈಗಾಗಲೇ ಎರಡು ಬಾರಿ ಸಿಎಂ ಆಗಿದ್ದು ಅವರು ದಲಿತರಿಗೆ ಅವಕಾಶ ಮಾಡಿಕೊಡುವ ಮೂಲಕ ದಲಿತ ಸ್ನೇಹಿ ಅಹಿಂದ ಮುಖಂಡರಾಗಿ ರಾಷ್ಟ್ರೀ