ತೆಂಗಿನಕಾಯಿ ಹರಿಯಲು ಹೋಗಿ ಮರದಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಧಾರವಾಡದ ಹಾವೇರಿಪೇಟೆಯ ಮೇದಾರ ಓಣಿಯಲ್ಲಿ ಸಂಭವಿಸಿದೆ. ಸಂಜು ಎಂಬ ವ್ಯಕ್ತಿಯೇ ತೆಂಗಿನ ಮರದಿಂದ ಬಿದ್ದು ಸಾವನ್ನಪ್ಪಿದ ವ್ಯಕ್ತಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಧಾರವಾಡ ಉಪ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.