Public App Logo
Jansamasya
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana

ಧಾರವಾಡ: ಕೇಂದ್ರ ಸರ್ಕಾರದ ಅನುದಾನ ಅಭಿವೃದ್ಧಿಗೆ ಪೂರಕವಾಗಿ ಸದ್ಬಳಕೆ ಮಾಡಬೇಕು: ನಗರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Dharwad, Dharwad | Sep 13, 2025
ಕೇಂದ್ರ ಸರ್ಕಾರದ ಅನುದಾನ ಅಭಿವೃದ್ಧಿಗೆ ಪೂರಕವಾಗಿ ಸದ್ಬಳಕೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ-ದಿಶಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರವು ವಿವಿಧ ಮಂತ್ರಾಲಯಗಳ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿ ಮತ್ತು ಕಾರ್ಯಕ್ರಮ ಸಮಪರ್ಕ ಅನುಷ್ಠಾನಕ್ಕಾಗಿ ಅನುದಾನ
ಧಾರವಾಡ: ಕೇಂದ್ರ ಸರ್ಕಾರದ ಅನುದಾನ ಅಭಿವೃದ್ಧಿಗೆ ಪೂರಕವಾಗಿ ಸದ್ಬಳಕೆ ಮಾಡಬೇಕು: ನಗರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ - Dharwad News