ತಾಲೂಕಿನ ಇತಿಹಾಸ ಪ್ರಸಿದ್ಧ ಧುಮ್ಮನಸೂರ್ ಗ್ರಾಮದ ರೇವಪ್ಪಯ್ಯ ಮುತ್ಯಾ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8.30 ಕ್ಕೆ ಆಯೋಜಿಸಿದ ಧರ್ಮಸಭೆಯಲ್ಲಿ ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದ ಗುರುಶಾಂತಯ್ಯ ಸ್ಥಾವರಮಠ ಅವರು ಸಂಗೀತ ದಾಸೋಹವನ್ನು ಉಣಪಡಿಸಿದರು. ಈ ವೇಳೆ ದೇವಸ್ಥಾನ ಸಮಿತಿಯ ಅಧ್ಯಕ್ಷ ಹಾಗೂ ಸಮಸ್ತ ಪದಾಧಿಕಾರಿಗಳು ಉಪಸ್ಥಿತರಿದ್ದರು.