ಆರ್ ಎಸ್ ಎಸ್ ಎದುರು ಹಾಕಿಕೊಂಡ ಕಾಂಗ್ರೆಸ್ ಭಸ್ಮ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ತಿಳಿಸಿದರು. ನಗರದಲ್ಲಿ ಭಾನುವಾರ ಮಾದ್ಯಮಗಳ ಜೊತೆ ಮಾತನಾಡಿ, ಆರ್ಎಸ್ಎಸ್ನ ಜನಪ್ರಿಯತೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಪ್ರಿಯಾಂಕ್ ಖರ್ಗೆಗೆ ಸಹಿಸಲು ಆಗುತ್ತಿಲ್ಲ. ಈ ಕಾರಣಕ್ಕಾಗಿ ಚಿತ್ತಾರಪುರದ ಪಥ ಸಂಚಲನ ತಡೆಯೋ ಪ್ರಯತ್ನ ಮಾಡಿದ್ದಾರೆ ಎಂದರು.