Public App Logo
Jansamasya
News
Bjp
National
Police
Bihar
India
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
महिला
Narendramodi
Nitishkumar
Madhya_pradesh
सोशल_मीडिया
Madhyapradesh
Pmmodi
Rahulgandhi
Ipl
Uttarpradesh
Haryana

ಹುಬ್ಬಳ್ಳಿ ನಗರ: ಅನ್ಯ ಭಾಷಿಕರಿಗೆ ಕನ್ನಡ ಕಲಿಸಲು ನಾವೆಲ್ಲರೂ ಹೆಚ್ಚು ಕ್ರೀಯಾಶೀಲರಾಗಬೇಕು:ನಗರದಲ್ಲಿ ರಾಮನಗೌಡರ

Hubli Urban, Dharwad | Nov 1, 2025
ಹುಬ್ಬಳ್ಳಿ: ಕನ್ನಡದಲ್ಲಿ ವ್ಯವಹರಿಸುವುದು, ಕನ್ನಡ ನಾಡು, ನುಡಿಯ ಬಗ್ಗೆ ಗೌರವಿಸುವ ಜೊತೆಗೆ ಅನ್ಯ ಭಾಷಿಕರಿಗೆ ಕನ್ನಡ ಕಲಿಸಲು ನಾವೆಲ್ಲರೂ ಹೆಚ್ಚು ಕ್ರಿಯಾಶೀಲರಾಗಬೇಕಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣ ಅಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಬಂಡಿವಾಡ ಅಗಸಿಯ ನಗರ ಬಸ್ ನಿಲ್ದಾಣದಲ್ಲಿ ಗ್ರಾಮಾಂತರ ವಿಭಾಗ, ನಗರ ಸಾರಿಗೆ ವಿಭಾಗ ಹಾಗೂ ಕನ್ನಡ ಕ್ರಿಯಾ ಸಮಿತಿ ಸಂಯುಕ್ತವಾಗಿ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ತಬ್ದ ಚಿತ್ರಕ್ಕೆ ಶನಿವಾರ ಬೆ. ೧೧ ಗಂಟೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯೆ ಸಮಿತಿಯ ಅಧ್ಯಕ್ಷ ಗಂಗಾಧರ ಕಮಲದಿನ್ನಿ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾ

MORE NEWS