ಚಿತ್ರದುರ್ಗದ ವಿಧ್ಯಾ ವಿಕಾಸ ಶಾಲೆಯಲ್ಲಿಂದು ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಹಮ್ಮಿಕೊಳ್ಳಲಾಗಿತ್ತು. ಬುದವಾರ ಬೆಳಗ್ಗೆ 11 ಗಂಟೆಗೆ ನಗರದ ವಿಧ್ಯಾ ವಿಕಾಸ ಶಾಲೆಯಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆ ವತಿಯಿಂದ ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸೈಬರ್ ನಿಂದ ಆಗುವ ನಷ್ಟ ಹಾಗೂ ಆನ್ಲೈನ್ ನಿಂದ ವಂಚನೆಯಾಗದಂತೆ ಯಾವ ರೀತಿ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಿಳಿಸಿದರು