Public App Logo
Jansamasya
हादसा
News
Bjp
National
Police
Bihar
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
Nitishkumar
Madhya_pradesh
सोशल_मीडिया
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh

ಕಲಬುರಗಿ: ನಗರದಲ್ಲಿ ಪಾಲಿಕೆ ಆಯುಕ್ತ ಅವಿನಾಶ ಶಿಂದೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

Kalaburagi, Kalaburagi | Jan 13, 2026
ಮಹಾನಗರ ಪಾಲಿಕೆಯ ಎಲ್ಲಾ ಶಾಖಾ ಮುಖ್ಯಸ್ಥರೊಂದಿಗೆ ಇಂದು ಮಂಗಳವಾರ 12 ಗಂಟೆಗೆ ಪಾಲಿಕೆ ಆಯುಕ್ತ ಅವಿನಾಶ ಶಿಂದೆ ಸಭೆ ನಡೆಸಿದರು.‌ ಸಭೆಯಲ್ಲಿ ಲೋಕಾಯುಕ್ತರ ಬಳಿ ದಾಖಲಾಗಿರುವ ಪ್ರಕರಣಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ವಿಳಂಬವಿಲ್ಲದೆ ಆದ್ಯತೆ ಮೇರೆಗೆ ತ್ವರಿತವಾಗಿ ಪರಿಹರಿಸುವಂತೆ ಆಯುಕ್ತರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಜನಸಾಮಾನ್ಯರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸಬೇಕೆಂದು ಅವರು ತಿಳಿಸಿದರು.