ಬೆಳಗಾವಿ: ವಾಲ್ಮೀಕಿ ಸಮಾಜದ ಕುರಿತು ಮಾಜಿ ಸಂಸದ ರಮೇಶ್ ಅವಹೇಳನ ಹೇಳಿಕೆ ವಿಚಾರ:
ನಗರದಲ್ಲಿ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ರಮೇಶ್ ಕತ್ತಿ
ನನ್ನ ಹೇಳಿಕೆಯನ್ನ ತಿರುಚಲಾಗಿದೆ ಎಂದ ರಮೇಶ್ ಕತ್ತಿ ಡಾಲ್ಬಿ ಹಚ್ಚಲು ಅಭಿಮಾನಿಗಳು ಒತ್ತಾಯಿಸಿದಾಗ ನಾನು ಬ್ಯಾಡ್ರೋ (ಬೇಡ) ಎಂದಿದ್ದೆ ನನ್ನ ಹೇಳಿಕೆಯನ್ನ ನನ್ನ ಗೆಲುವು ಸಹಿಸಲಾಗದ ವಿರೋಧಿಗಳಿಂದ ತಿರುಚಲಾಗಿದೆ ಇದರಿಂದ ಯಾರಿಗಾದರೂ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಬೆಳಗಾವಿ ನಗರದಲ್ಲಿ ಇಂದು ರವಿವಾರ 7 ಗಂಟೆಗೆ ಮಾಜಿ ಸಂಸದ ರಮೇಶ್ ಕತ್ತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ