ರಾಯಬಾಗ ವಿಧಾನಸಭಾ ಕ್ಷೇತ್ರದ ಭಿರಡಿ ಗ್ರಾಮದಲ್ಲಿ, ಕಟಾವಿಗೆ ಬಂದಿದ್ದ ಕಬ್ಬು ಬೆಳೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದ ರೈತರ ಮನೆಗಳಿಗೆ ತೆರಳಿ, ಸಾಂತ್ವನ ಹೇಳಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಆದಷ್ಟು ಬೇಗ ಬೆಳೆ ನಷ್ಟ ಪರಿಹಾರ ಕೊಡಿಸುವ
ರಾಯಬಾಗ: ಭಿರಡಿ ಗ್ರಾಮದಲ್ಲಿ ಕಬ್ಬು ಸುಟ್ಟ ರೈತರ ಜಮೀನಿಗೆ ಬೇಟಿ ನೀಡಿದ ಶಾಸಕ ದುರ್ಯೋಧನ ಐಹೊಳೆ - Raybag News