ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಯಾರು ಮಾತನಾಡುವುದಿಲ್ಲ, ಕಾಂಗ್ರೆಸ್ ನಾಯಕರ ದೃಷ್ಟಿಯಲ್ಲಿ ಹಿಂದೂಗಳ ಜೀವದ ಬಗ್ಗೆ ಕಿಮ್ಮತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಧಾರವಾಡ ನಗರದಲ್ಲಿ ಭಾನುವಾರ ಸಂಜೆ 5 ಗಂಟೆಗೆ ಮಾದ್ಯಮಗಳ ಜೊತೆ ಮಾತನಾಡಿದ, ಪ್ರಿಯಾಂಕಾ ವಾದ್ರಾ ಹೊತರುಪಡಿಸಿ ಬೇರೆ ಯಾವುದೇ ಕಾಂಗ್ರೆಸ್ ನಾಯಕರು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ