ಶೋರಾಪುರ: ಅಂಬೇಡ್ಕರ್ ವೃತ್ತದ ಹಿಂಭಾಗದ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದ ಬಳಿ ನೂರಾರು ಜನರಿಂದ ಪ್ರತಿಭಟನೆ
Shorapur, Yadgir | Sep 12, 2025
ಯಾದಗಿರಿ ಜಿಲ್ಲೆಯ ಸುರಪುರ ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಹಿಂಭಾಗದಲ್ಲಿರುವ ಸರ್ವೆ ನಂಬರ್ 7/1ರಲ್ಲಿನ ಖಾರಿಜ್ ಖಾತಾ ಎರಡು ಎಕರೆ...