ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಪರಿಶೀಲನೆ ನಡೆಸಿದ ಬೆಂಗಳೂರು ಕೇಂದ್ರ ನಗರ ಪಾಲಿಕೆ ಅಭಿವೃದ್ಧಿ ಆಯುಕ್ತರಾದ ದಲ್ಜಿತ್ ಕುಮಾರ್ ಬೆಂಗಳೂರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಅಭಿವೃದ್ಧಿ ಆಯುಕ್ತರಾದ ದಲ್ಜಿತ್ ಕುಮಾರ್ ರವರು ಆರೋಗ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಭಾನುವಾರ ಬೆಳಗ್ಗೆ 10 ಗಂಟೆಯಲ್ಲಿ ಪರಿಶೀಲನೆ ನಡೆಸಿದರು.