*ಸಹಕಾರ ಸಂಘಗಳು ರೈತರ ಜೀವನಾಡಿ:ಸಚಿವ ಕೆ.ಹೆಚ್ ಮುನಿಯಪ್ಪ* ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟ, ಬೆಂಗಳೂರು ಸಹಕಾರ ಒಕ್ಕೂಟ, ದೇವನಹಳ್ಳಿ ತಾಲ್ಲೂಕು ಸಹಕಾರ ಸಂಘ ವತಿಯಿಂದ ದೇವನಹಳ್ಳಿ ಟೌನ್ ನ ನಗರೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತರಿಗೆ ಕಾಲಕಾಲಕ್ಕೆ ಸಾಲ ಸೌಲಭ್ಯ ನೀಡಿ ರೈತರ ಬೆನ್ನೆಲುಬಿಗೆ ನಿಂತಿರುವುದು ಸಹಕಾರ ಸಂಘಗಳು, ಸಹಕಾರ ಸಂಘಗಳಿಂದ ರೈತರ ಅಭಿವೃದ್ಧಿ ಸಾಧ್ಯ, ಪಹಣಿ ಇ