ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು ರವಿವಾರ ಮಧ್ಯಾಹ್ನ 3:00 ಸುಮಾರಿಗೆ ಶಾಸಕ ನಿಖಿಲ್ ಕತ್ತಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ ಉತ್ತರ ಕರ್ನಾಟಕ ಶಾಸಕರಲ್ಲಿ ಒಗ್ಗಟ್ಟೇಲ್ಲಾ ಎಂದು
ಹುಕ್ಕೇರಿ: ಉತ್ತರ ಕರ್ನಾಟಕದ ಶಾಸಕರಲ್ಲಿ ಒಗ್ಗಟ್ಟಿಲ್ಲ: ಪಟ್ಟಣದಲ್ಲಿ ನಿಖೀಲ ಕತ್ತಿ ಬೇಸರ - Hukeri News