ಶಿವಮೊಗ್ಗ: ನಗರದ ಗಾಂಧಿ ಬಜಾರ್ ನಲ್ಲಿ ಆರ್ಚ್ ಅಳವಡಿಸುವ ವಿಚಾರಕ್ಕೆ ಗೊಂದಲ:ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟನೆ
ಇಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಭಾನುವಾರ ರಾತ್ರಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಮುಸ್ಲಿಂ ಮುಖಂಡರು ಆರ್ಚ್ ಅಳವಡಿಸಲು ಮುಂದ್ದಾಗಿದ್ದರು. ಈ ವೇಳೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಕಳಿಸಿ ನಿಯೋಜಿಸಲಾಗಿತ್ತು ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಮುಸ್ಲಿ ಮುಖಂಡ ರಾಜತೆ ಮಾತುಕತೆ ನಡೆಸಿದ್ದಾರೆ.