ಹುಬ್ಬಳ್ಳಿ ನಗರ: ನಗರದಲ್ಲಿ ಬೆಂಕಿಗೆ ಆಹುತಿಯಾದ ಬಟ್ಟೆ ಅಂಗಡಿ:ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ಸಾಂತ್ವನ ಹೇಳಿದ ಶಾಸಕ ಪ್ರಸಾದ್ ಅಬ್ಬಯ್ಯ
ಹುಬ್ಬಳ್ಳಿ: ಆಕಸ್ಮಿಕ ಅವಘಡದಿಂದ ಶಹಾ ಬಜಾರ ಗೌಳಿಗಲ್ಲಿ ಯ ಸದಾಂ ಮಡಗಿ ಎಂಬುವವರಿಗೆ ಸೇರಿದ ಬಟ್ಟೆ ಅಂಗಡಿ ಬೆಂಕಿಗೆ ಆಹುತಿಯಾದ ಹಿನ್ನೆಲೆ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಸ್ಥಳಕ್ಕೆ ಭೇಟಿ ಪರಿಶೀಲಿಸಿ, ಅಂಗಡಿ ಮಾಲೀಕರಿಗೆ ಸಾಂತ್ವನ ಹೇಳಿ, ವೈಯಕ್ತಿಕ ಧನ ಸಹಾಯ ಮಾಡಲಾಯಿತು.ಈ ವೇಳೆ ಸ್ಥಳೀಯರು ಉಪಸ್ಥಿತಿ ಇದ್ದರು.