ಧಾರವಾಡ: ನರೇಂದ್ರ ಗ್ರಾಮದಲ್ಲಿಗಣಪತಿ ಮೂರ್ತಿ ವಿಸರ್ಜನೆ ವೇಳೆ ಪೊಲೀಸರ ಲಾಠಿ ಪ್ರಹಾರ ಖಂಡಿಸಿ ನಗರದಲ್ಲಿ ಬಜರಂಗದಳ ಹಾಗೂ ಬಿಜೆಪಿ ಪ್ರತಿಭಟನೆ
Dharwad, Dharwad | Sep 8, 2025
ತಾಲೂಕಿನ ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪೊಲೀಸರಿಂದ ನಡೆದ ಲಾಠಿ ಪ್ರಹಾರ ಖಂಡಿಸಿ ಬಜರಂಗದಳ ಹಾಗೂ ಬಿಜೆಪಿ...