ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯೊಬ್ಬಳು ನೇಣು ಬಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಾಗ ಘಟನೆ ಹೊಸನಗರ ತಾಲೂಕಿನ ಹೊಸವೇ ಗ್ರಾಮದಲ್ಲಿ ನಡೆದಿದೆ. 20 ವರ್ಷದ ರಚನಾ ಹೊಸನಗರದ ಕೊಡಚಾದ್ರಿ ಸರ್ಕಾರಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದಳು, ಕಾಲೇಜಿನಿಂದ ಮನೆಗೆ ಬಂದ ಬಳಿಕ ರಚನಾ ಮನೆಯಲ್ಲಿ ಯಾರು ಇಲ್ಲದ ಮೇಲೆ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಈ ಕುರಿತಾದ ಮಾಹಿತಿ ಬುಧವಾರ ಲಭ್ಯವಾಗಿದ್ದು ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.