ಮದ್ದೂರು: ಭಾರತೀನಗರದಲ್ಲಿ ಕಬ್ಬು ಸಾಗಿಸುತ್ತಿದ್ದ ಎತ್ತಿನಗಾಡಿಗೆ ಲಾರಿ ಡಿಕ್ಕಿ, ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ಕಬ್ಬು
Maddur, Mandya | Jul 18, 2025
ಮದ್ದೂರು ತಾಲ್ಲೂಕು ಭಾರತೀನಗರದಲ್ಲಿ ಎತ್ತಿನಗಾಡಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಜರುಗಿದೆ. ಭಾರತೀನಗರದ ಮಂಡ್ಯ ರಸ್ತೆಯಿಂದ...