ಆಹಾರ ಭದ್ರತೆ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಲೋಪದೋಷ ಸರಿಪಡಿಸುವ ನಿಟ್ಟಿನಲ್ಲಿ ಆಯೋಗವು ಇಂದಿನಿಂದ 3 ದಿನಗಳ ಕಾಲ ಕಲಬುರಗಿಯಲ್ಲಿ ಪ್ರವಾಸ ಕೈಗೊಂಡಿದ್ದು, ಶಾಲಾ, ಆಸ್ಪತ್ರೆ, ವಸತಿ ನಿಲಯ, ಅಂಗನವಾಡಿಗೆ ಭೇಟಿ ನೀಡಿ ಆಹಾರ ಸುರಕ್ಷತೆ ಮತ್ತು ಪೂರೈಕೆಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಲಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಹೇಳಿದರು.ನ.27 ರಂದು ನಡೆದ ಸಭೆ