Public App Logo
Jansamasya
News
Bjp
National
Police
Bihar
India
कांग्रेस
भाजपा
Congress
Modi
Delhi
Viral
Crime
Jharkhand
Up
Iyc
Bollywood
दिल्ली
Breakingnews
महिला
Narendramodi
Madhya_pradesh
सोशल_मीडिया
Madhyapradesh
Pmmodi
Rahulgandhi
Ipl
Uttarpradesh
Haryana

ದೊಡ್ಡಬಳ್ಳಾಪುರ: ಕೊಟ್ಟಿಗೆ ಮಾಚೇನಹಳ್ಳಿಯಲ್ಲಿ ಕರಡಿ ಹೆಜ್ಜೆ ಗುರುತು ಪತ್ತೆ ಆತಂಕದಲ್ಲಿ ಗ್ರಾಮಸ್ಥರು

ದೊಡ್ಡಬಳ್ಳಾಪುರ :ಮಳೆ ಬಂತೆಂದರೆ ಸಾಕು ದೊಡ್ಡಬಳ್ಳಾಪುರ ತಾಲೂಕಿನ ಕಾಡಿನಂಚಿನಲ್ಲಿರುವ ಊರುಗಳಲ್ಲಿ ಚಿರತೆ, ಕರಡಿ ಸೇರಿದಂತೆ ಇತರೆ ಕಾಡು ಪ್ರಾಣಿಗಳ ಹೆಜ್ಜೆ ಗುರುತುಗಳು ಪತ್ತೆಯಾಗುತ್ತಿವೆ.ಅದರಲ್ಲೂ ಅತಿಹೆಚ್ಚಾಗಿ ಚಿರತೆ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳಾದ ನಾಯಿ, ಮೇಕೆ, ಕುರಿ, ಹಸು‌ ಸೇರಿದಂತೆ ಇನ್ನಿತರೆ ಪ್ರಾಣಿಗಳನ್ನು ಬೇಟೆಯಾಡುತ್ತಿರುತ್ತದೆ.‌  ಇದರ ಜೊತೆಗೆ ಇತ್ತೀಚೆಗೆ ಕರಡಿಯು ಸಹ ಕಾಡಿನಂಚಿನಲ್ಲಿರುವ ಊರುಗಳಲ್ಲಿ ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನಿನ್ನೆ ರಾತ್ರಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಓಡ