ಧರ್ಮಸ್ಥಳದ ವಿಷಯದಲ್ಲಿ ಹುಸಿ ಸುಳ್ಳು ಹೇಳಿ ಶ್ರೀಕ್ಷೇತ್ರ ಹಾಗೂ ಆ ಕ್ಷೇತ್ರದ ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ಮಾಡಿದ ಬುರುಡೆ ಗ್ಯಾಂಗ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಧರ್ಮಸ್ಥಳದ ಭಕ್ತರು ಧಾರವಾಡ ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಯಾವುದೇ ಸಾಕ್ಷಿಗಳಿಲ್ಲದೇ ಸಾವಿರಾರು ಶವ ಹೂತಿಡಲಾಗಿದೆ ಎಂದು ಸುಳ್ಳು ಹೇಳಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ