Public App Logo
Jansamasya
News
पुलिस
Bjp
National
Bihar
बिहार
कांग्रेस
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
शादी
Crimenews
Kolkata

ಬಂಗಾರಪೇಟೆ: ಶೂ ಎಸೆಯುವ ಯತ್ನ ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ:ನಗರದಲ್ಲಿ ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್

Bangarapet, Kolar | Oct 10, 2025
ಮನುವಾದಿ ಬೆಂಬಲಿತ ಷಡ್ಯಂತ್ರದ ಭಾಗವಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಬಿ.ಆರ್.ಗವಾಯಿ ಅವರತ್ತ ವಕೀಲರಾದ ಕಿಶೋರ್ ಶೊ ಎಸೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಮಾಡಿದ ಅವಮಾನ, ಎಂದು ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್ ಗಂಭೀರ ಆರೋಪ ಮಾಡಿದರು.ಸುಪ್ರೀಂಕೋರ್ಟ್‌ ನ್ಯಾಯಾಧೀಶರ ಮೇಲೆ ಶೂ ಎಸೆದ ವಕೀಲನನ್ನು ಗಡಿಪಾರು ಮಾಡಿ ದೇಶ ದ್ರೋಹಿ ಪಟ್ಟಿಗೆ ಸೇರಿಸಬೇಕೆಂದು ಶುಕ್ರವಾರ ಆಗ್ರಹಿಸ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು
ಬಂಗಾರಪೇಟೆ: ಶೂ ಎಸೆಯುವ ಯತ್ನ ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ:ನಗರದಲ್ಲಿ ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್ - Bangarapet News