ಹುಬ್ಬಳ್ಳಿಯ ಅಧ್ಯಾಪಕ ನಗರದ ಶ್ರೀ ಮಾರುತಿ ದೇವಸ್ಥಾನದಲ್ಲಿ ನಡೆದ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಕಮಿಟಿಯ ಸತೀಶ ಪಾಟೀಲ, ವಿರುಪಾಕ್ಷಪ್ಪ ಅಂಗಡಿ, ಭಾರತಿ ಹಿರೇಗೌಡರ ಸೇರಿದಂತೆ ಅನೇಕರಿದ್ದರು.