ದೊಡ್ಡಬಳ್ಳಾಪುರ: ರೇಷ್ಮೆ ಸೀರೆಗೆ ಬಣ್ಣ ಮಾಡುವುದಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ನೇಕಾರರ ಸಂಘದಿಂದ ನಗರದ ಪರಿಸರ ಕಚೇರಿ ಮುಂದೆ ಪ್ರತಿಭಟನೆ
ದೊಡ್ಡಬಳ್ಳಾಪುರ ನೇಕಾರರ ಹೋರಾಟ ಸಮಿತಿ ವತಿಯಿಂದ ರೇಷ್ಮೆ ಬಣ್ಣ ಮಾಡುವುದಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಅಡ್ಡಿ ಮಾಡುತ್ತಿರುವುದರ ವಿರುದ್ಧ ನಗರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು