ಹೊಸದುರ್ಗ ಪಟ್ಟಣದ ಲೇಪಾಕ್ಷಿ ಸ್ವಾಮಿ ಬಡಾವಣೆಯಲ್ಲಿ ಭಗೀರಥ ಉಪ್ಪಾರ ಸಮುದಾಯ ಭವನ' ನಿರ್ಮಾಣದ ಭೂಮಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ್ದುಬಹಳ ದಿನದ ಕನಸು ನನಸಾದ ದಿನವಿದು ಸಂತಸ ತರಿಸಿದೆ. ಭಗೀರಥ ಉಪ್ಪಾರ ಸಮುದಾಯ ಭವನವನ್ನು ನಿರ್ಮಾಣ ಮಾಡಬೇಕೆಂಬುದು ಹಲವು ವರ್ಷಗಳ ಕನಸಾಗಿತ್ತು