ಕಲಬುರಗಿ: ನಗರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದ ಶಾಸಕ ಮತ್ತಿಮುಡ್
ಕಲಬುರಗಿ ನಗರದ ತಮ್ಮ ನಿವಾಸದಲ್ಲಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮುಡ್ ಅವರು ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕ್ಷೇತ್ರದ ಅನೇಕರು ತಮ್ಮ ಸಮಸ್ಯೆಗಳನ್ನು ಶಾಸಕರ ಮುಂದೆ ತೋಡಿಕೊಂಡರು.ಅ.20 ರಂದು ಮನವಿ ಸ್ವೀಕಾರ ಮಾಡಿದ್ದಾರೆ