Public App Logo
Jansamasya
News
Bjp
National
Police
Bihar
कांग्रेस
मौत
विधायक
Congress
Modi
Delhi
Viral
Odisha
Rajasthan
अमित_शाह
दिल्ली
Breakingnews
Narendramodi
Madhya_pradesh
Pmmodi
Ipl
Rahulgandhi
Haryana
Uttarpradesh
Cricket
शादी
Crimenews
Kolkata
Aap

ಹುಬ್ಬಳ್ಳಿ ನಗರ: ಹುಬ್ಬಳ್ಳಿ:ಅವಳಿನಗರದಲ್ಲಿನ ಬೀದಿನಾಯಿಗಳ ಹಾವಳಿ ನಿಯಂತ್ರಣ ಮಾಡದಿದ್ದರೆ ಪಾಲಿಕೆಗೆ ಮುತ್ತಿಗೆ:ಕಾಂಗ್ರೆಸ್ ಮುಖಂಡ ಕುಮಟಾಕರ್

Hubli Urban, Dharwad | Nov 28, 2025
ಹುಬ್ಬಳ್ಳಿ: ಹುಧಾ ಅವಳಿನಗರದಲ್ಲಿ ಬೀದಿ ನಾಯಿಗಳ ಹಾವಳಿಯಿಂದಾಗಿ ಸಾರ್ವಜನಿಕರು ಭೀತಿಗೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಶೀಘ್ರವೇ ಬೀದಿನಾಯಿಗಳ ಉಪಟಳಕ್ಕೆ ಹುಧಾ ಮಹಾನಗರ ಪಾಲಿಕೆ ಕಡಿವಾಣ ಹಾಕಬೇಕು ಇಲ್ಲದಿದ್ದರೆ ನಗರದ ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು‌ ಕಾಂಗ್ರೆಸ್ ಮುಖಂಡ ಅಷ್ಪಾಕ್ ಕುಮಟಾಕರ್ ಎಚ್ಚರಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಅವಳಿನಗರದಲ್ಲಿ ನಿತ್ಯವು ಬೀದಿನಾಯಿಗಳ ಹಾವಳಿಗೆ ಸಣ್ಣಮಕ್ಕಳಿಂದ ವೃದ್ಧರವರೆಗೂ ನಲುಗುವಂತಾಗಿದೆ. ದ್ವಿಚಕ್ರ ವಾಹನ ಸವಾರರಿಗೆ ಬೆನ್ನತ್ತಿ ಅಪಘಾತಗೊಳಿಸಿದ ಉದಾಹರಣೆಗಳು ಸಾಕಷ್ಟಿವೆ. ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ನಲಗುವಂತಾಗಿದ್ದು, ಪಾಲಿಕೆ ಸೂಕ್ತ ಕ್ರಮ ಕೈಗೊಳ್ಳದೆ ವಿಳಂಬ ಧೋರಣೆ ಅನುಸರಿಸುತ್ತ

MORE NEWS