ಯಾದಗಿರಿ: ವಜ್ಜಲ ಗ್ರಾಮದ ಆದರ್ಶ ವಿದ್ಯಾಲಯ ಶಾಲೆ ಮುಖ್ಯ ಗುರು ವಿರುದ್ಧ ನಗರದಲ್ಲಿ ಶಾಲಾ ಶಿಕ್ಷಣ ಉಪ ನಿರ್ದೇಶಕರಿಗೆ ಅಖಂಡ ಕರ್ನಾಟಕ ರಕ್ಷಣಾ ಸಮಿತಿ ದೂರು
Yadgir, Yadgir | Sep 10, 2025
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ ಗ್ರಾಮದಲ್ಲಿರುವ ಆದರ್ಶ ವಿದ್ಯಾಲಯದ ಮುಖ್ಯಗುರು ಅವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ...