Public App Logo
Jansamasya
News
पुलिस
Maharashtra
Bjp
National
Police
Bihar
India
Coronavirus
किसान
कांग्रेस
Accident
Congress
Modi
Delhi
Viral
Up
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Kerala
Rahulgandhi
Chhattisgarh
Uttarpradesh
Haryana

ಬೆಳಗಾವಿ: ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಚಾಕು ಇರಿತ, ಐವರಿಗೆ ಗಾಯ

Belgaum, Belagavi | Nov 1, 2025
ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಚಾಕು ಇರಿತ ಐವರಿಗೆ ಗಾಯ. ಲೋಕೇಶ್ ಬೆಟಗೇರಿ, ಮಹೇಶ್, ವಿನಾಯಕ ಹಾಗೂ ನಜೀರ್‌ ಪಠಾಣ್‌ಗೆ ಗಾಯಗಳಾಗಿದ್ದು, ಮೂವರನ್ನು ಬಿಮ್ಸ್ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಶನಿವಾರ ಐವರಿಗೆ ಚಾಕು ಇರಿತವಾಗಿದೆ. ಚನ್ನಮ್ಮ ವೃತ್ತದ ಬಳಿ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಪರಾರಿಯಾಗಿದ್ದಾರೆ