Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
Jharkhand
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
Uttarpradesh
Haryana
Cricket
Uttarakhand
सम्मान
Crimenews

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಅಂಗಾಗ ದಾನ, ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು.

ಶ್ರೀರಂಗಪಟ್ಟಣದಲ್ಲಿ ಅಂಗಾಗ ದಾನ, ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು. ಡಿ.13 ರಂದು ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕ ಯಶ್ವಂತ್ ಅವರ ಪೋಷಕರು, ಮಗನ ದೇಹದ ಹಲವು ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶ್ವಂತ್ ಅವರ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ವೈದ್ಯರು ತಿಳಿಸಿದಾಗ ಅವರ ಅಂಗಾಂಗಳು ಹಲವರಿಗೆ ಜೀವದಾನವಾಗಲಿ ಎಂದು ಪೋಷಕರು ನಿರ್ಧರಿಸಿದರು. ಈ ಮೂಲಕ ಮಗನ ಸಾವಿನ ನೋವಿನಲ್ಲೂ ಅವರು ಮಾನವೀಯತೆ