Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
No video available

ಕೃಷ್ಣರಾಜನಗರ: ಪಟ್ಟಣದ ಪುರಸಭೆ ವೃತ್ತದಲ್ಲಿ ತಾಲ್ಲೂಕು ಮಾದಿಗ ಸಂಘಟನೆಗಳಿಂದ ಬಾಬು ಜಗಜೀವನ್ ರಾಮ್ ಜಯಂತಿ

ಪಟ್ಟಣದ ಪುರಸಭೆ ವೃತ್ತದಲ್ಲಿ ತಾಲ್ಲೂಕು ಮಾದಿಗ ಸಂಘಟನೆಗಳಿಂದ ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಮಾಡಲಾಯಿತು. ಶಾಸಕ ಡಿ. ರವಿಶಂಕರ್ ಭಾಗವಹಿಸಿ ಜಗಜೀವನ್ ರಾಮ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಮಹನೀಯರ ಜಯಂತಿ ಆಚರಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಡಾ. ಬಾಬು ಜನಜೀವನ್ ರಾಮ್ ಅವರು ಅಭಿವೃದ್ಧಿ ಹರಿಕಾರರು ಹಾಗಾಗಿ ಅವರ ಸಾಧನೆಯ ಹಾದಿಯಲ್ಲಿ ನಾವೆಲ್ಲರೂ ನಡೆಯೋಣ ಎಂದರು. ಈ ವೇಳೆ ತಾಲ್ಲೂಕು ಮಾದಿಗ ಸಂಘದ ಪದಾಧಿಕಾರಿಗಳು ಇದ್ದರು.
ಕೃಷ್ಣರಾಜನಗರ: ಪಟ್ಟಣದ ಪುರಸಭೆ ವೃತ್ತದಲ್ಲಿ ತಾಲ್ಲೂಕು ಮಾದಿಗ ಸಂಘಟನೆಗಳಿಂದ ಬಾಬು ಜಗಜೀವನ್ ರಾಮ್ ಜಯಂತಿ - Krishnarajanagara News