Public App Logo
Jansamasya
Rahulgandhi
Haryana
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
Trending
���ोगी_आदित्यनाथ
Sonunigam
Arvindkejriwal
Rajasthannews
Rahul
Indianews
���ंगाल
Gwaliornews
New_delhi
���िल्ली_मेट्रो

ಶಹಾಬಾದ: ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಅಂಜಲಿ ಕಂಬಾನುರ್ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವು

Shahbadha, Kalaburagi | Nov 15, 2025
ಕಲಬುರಗಿ : ಯಾದಗಿರಿಯಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಕಲಬುರಗಿ ಜಿಲ್ಲೆ ಶಹಬಾದ್ ಮೂಲದ ಅಂಜಲಿ ಕಂಬಾನುರ್ ಚಿಕಿತ್ಸೆ ಫಲಿಸದೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದ್ದು, ನ15 ರಂದು ಬೆಳಗ್ಗೆ 7 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ಯಾದಗಿರಿಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್‌ಡಿಎ ಆಗಿದ್ದ ಮಾಜಿ ನಗರಸಭೆ ಅಧ್ಯಕ್ಷೆ ಅಂಜಲಿ ಕಂಬಾನುರ್ ಮೇಲೆ ನ12 ರಂದು ಕಚೇರಿಗೆ ತೆರಳತಿದ್ದ ವೇಳೆ ಕಾರಿನ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದರು.