ಕಲಬುರಗಿ ನಗರದಲ್ಲಿನ ಬಿಜೆಪಿ ಕಚೇರಿಯಲ್ಲಿ ಜ.12 ರಂದು ಸ್ವಾಮಿ ವಿವೇಕಾನಂದರ 163 ನೇ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ನಗರದ ಬಿಜೆಪಿ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ - Kalaburagi News