Public App Logo
Jansamasya
News
Bjp
National
Police
Bihar
कांग्रेस
मौत
भाजपा
विधायक
Congress
Modi
Delhi
Viral
Odisha
अमित_शाह
दिल्ली
Breakingnews
Narendramodi
Madhya_pradesh
Pmmodi
Ipl
Rahulgandhi
स्कूल
Haryana
Uttarpradesh
Cricket
शादी
Crimenews
Aap

ಹುನಗುಂದ: ಕೂಡಲಸಂಗಮದಲ್ಲಿ ಚನ್ನಮ್ಮ, ರಾಯಣ್ಣ ಮೂರ್ತಿಗಳನ್ನು ಅನಾವರಣಗೊಳಿಸಿದ ಮುಖಂಡರು

Hungund, Bagalkot | Oct 29, 2025
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಹಾಗೂ ಹುನಗುಂದ ಇಲಕಲ್ಲ ಉಭಯ ತಾಲೂಕುಗಳ ಆಡಳಿತ ಇವರ ಸಹಯೋಗದೊಂದಿಗೆವೀರಮಾತೆ ಕಿತ್ತೂರು ರಾಣಿ ಚನ್ನಮ್ಮನವರ ೨೪೭ನೇ ಜಯಂತೋತ್ಸವ, ೨೦೧ನೇ ವಿಜಯೋತ್ಸವ ಹಾಗೂ ವೀರರಾಣಿ ಕಿತ್ತೂರ ಚನ್ನಮ್ಮನವರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಉದ್ಘಾಟನಾ ಸಮಾರಂಭ ಅ.೨೯ ಬುಧವಾರ ಮಧ್ಯಾಹ್ನ ೧ ಗಂಟೆಗೆ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ, ಕೊಪ್ಪಳ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ನ ಪದಾಧಿಕಾರಿಗಳು ಮತ್ತು ಹುನಗುಂದ, ಇಳಕಲ್ ಅವಳಿ ತಾ