ಕಲಬುರಗಿಯ ಗ್ರಾಮೀಣ ಕ್ಷೇತ್ರದಲ್ಲಿ ಬರುವ ಗಣಜಲಖೇಡ ಗ್ರಾಮದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮುಡ್ ಕುಟುಂಬ ಸಮೇತ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನ.30 ರಂದು ನಡೆದ ಕಾರ್ಯಕ್ರಮ
ಕಲಬುರಗಿ: ಗಣಜಲಖೇಡ ಗ್ರಾಮದಲ್ಲಿ ಚೆನ್ನವೀರ ಶಿವಾಚಾರ್ಯರ ಶಿವಯೋಗಿಗಳ ಪುಣ್ಯಾರಾಧನೆ ಕಾರ್ಯಕ್ರಮ - Kalaburagi News