Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಧಾರವಾಡ: ಗ್ರಾ.ಪಂ.ಸದಸ್ಯರ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿಯಿಂದ ಕುಂದಗೋಳ ತಾಲೂಕು ಗುಡೇನಕಟ್ಟಿ ಗ್ರಾಮ ಸಭೆ ರದ್ದು

Dharwad, Dharwad | Nov 30, 2025
ಗ್ರಾಮ ಪಂಚಾಯಿತಿ ಸದಸ್ಯರ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಲ್ಲೋಂದು ಗ್ರಾಮ ಸಭೆ ಬೆಲೆ ಸಿಗದೆ ರದ್ದಾಗಿದೆ. ಕುಂದಗೋಳ ತಾಲೂಕ ಪಂಚಾಯಿತಿ ವ್ಯಾಪ್ತಿಯ ಗುಡೇನಕಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ಮದ್ಯಾಹ್ನ 2 ಗಂಟೆಗೆ ಕರೆದ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆಗೆ 12 ಜನ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಇಲಾಖೆ ಅಧಿಕಾರಿಗಳೇ ಹಾಜರಾಗದೇ ಗೈರಾಗಿದ್ದರು. ಮುಖ್ಯವಾಗಿ ಕಡಪಟ್ಟಿ, ಅಲ್ಲಾಪೂರ, ಗುಡೇನಕಟ್ಟಿ, ಯರಿನಾರಾಯಣಪುರ