Public App Logo
Jansamasya
News
पुलिस
Maharashtra
Bjp
National
Police
Bihar
India
Coronavirus
किसान
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Kerala
Rahulgandhi
Chhattisgarh
Uttarpradesh

ಬೆಂಗಳೂರು ಉತ್ತರ: ಚಿಕ್ಕಪೇಟೆ ಕ್ಷೇತ್ರದ ಕಲಾಸಿಪಾಳ್ಯದಲ್ಲಿ ತೀವ್ರ ಸ್ವಚ್ಛತಾ ಅಭಿಯಾನ ಯಶಸ್ವಿ

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಲಾಸಿಪಾಳ್ಯ ಪ್ರದೇಶದಲ್ಲಿ ಬೆಂಗಳೂರು ಕೇಂದ್ರ ನಗರ ನಿಗಮ (BCCC) ವತಿಯಿಂದ ತೀವ್ರ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಈ ಅಭಿಯಾನದ ಭಾಗವಾಗಿ ರಸ್ತೆ, ಪಾದಚಾರಿ ಮಾರ್ಗ, ಸಾರ್ವಜನಿಕ ಸ್ಥಳಗಳು ಹಾಗೂ ಮಾರುಕಟ್ಟೆ ಪ್ರದೇಶಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಯಿತು. ಕಸದ ತೆರವು, ಚರಂಡಿ ಸ್ವಚ್ಛತೆ ಮತ್ತು ಸ್ಯಾನಿಟೇಷನ್ ಕಾರ್ಯಗಳಿಂದ ಪ್ರದೇಶದ ಸ್ವಚ್ಛತೆ ಮತ್ತು ಪರಿಸರ ಆರೋಗ್ಯವನ್ನು ಉತ್ತಮಪಡಿಸಲಾಗಿದ್ದು, ಸಾರ್ವಜನಿಕರಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸುವ ಉದ್ದೇಶವನ್ನು ಈ ಅಭಿಯಾನ ಹೊಂದಿತ್ತು

MORE NEWS