ದೆಹಲಿಯ ಬಾಂಬ್ ಬ್ಲಾಸ್ಟ್ ಪ್ರಕರಣ ಪಾಕಿಸ್ತಾನ ಪ್ರಚೋದಿತ ಕೃತ್ಯ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು. ಧಾರವಾಡ ನಗರದಲ್ಲಿ ಗುರುವಾರ ಸಂಜೆ 5 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಭಾಗಿಯಾದವರು ತೆರಿಗೆ ಹಣದಿಂದ ವೈದ್ಯರಾಗಿದ್ದು, ಆವರು ವೈದ್ಯರಾಗಿದ್ದು, ಜೀವ ಉಳಿಸಲು ಹೊರತು ಜೀವ ತೆಗೆದುಕೊಳ್ಳಲು ಅಲ್ಲ ಎಂದು ಹೇಳಿದರು. ಈ ಘಟನೆಯು ಮುಸ್ಲಿಂ ಸಮುದಾಯದ ಬಗ್ಗೆ ಭಯ