ಹುಬ್ಬಳ್ಳಿಯ ಮಂಗಳವಾರ ಪೇಟೆಯ ರುದ್ರಾಕ್ಷಿ ಮಠದಲ್ಲಿ ಇಂದು ಜರುಗಿದ ಶ್ರೀ ನಿಜಗುಣ ಶಿವಯೋಗಿಗಳ 77 ನೇ ವಾರ್ಷಿಕ ಜಯಂತಿ ಉತ್ಸವ, ಪ್ರವಚನ, ಶ್ರೀ ನಿಜಗುಣರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಶ್ರೀ ಬಸವಲಿಂಗೇಶ್ವರ ದೀಪೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಸಂಜೆ 6 ಗಂಟೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಭಾಗವಹಿಸಿ ಮಾತನಾಡಿ, ನಮ್ಮ ಸಂಪ್ರದಾಯ ಮತ್ತು ಸಂಸ್ಕೃತಿ ಆಚರಣೆಗಳನ್ನು ಸಾಧು ಸಂತರು ಕಾಪಾಡುವ ಕೆಲಸ ಮಾಡುತ್ತಲೇ ಬಂದಿದ್ದಾ