ಡಿಸೆಂಬರ್ 1 ರಂದು ಶೀಘ್ರ ನೇಮಕಾತಿಗೆ ಆಗ್ರಹಿಸಿ ಜನ ಸಾಮಾನ್ಯರ ವೇದಿಕೆ ಹಾಗೂ ಇತರ ಸಂಘಟನೆಗಳ ನೇತೃತ್ವದಲ್ಲಿ ನಡೆಯಬೇಕಾದ ಧಾರವಾಡ ಚಲೋ ಪ್ರತಿಭಟನಾ ರ್ಯಾಲಿ ಗೆ ಅನುಮತಿ ನಿರಾಕರಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ಧಾರವಾಡ ನಗರದಲ್ಲಿ ಶನಿವಾರ ಸಂಜೆ 5 ಗಂಟೆಗೆ ಮಾಹಿತಿ ನೀಡಿದ ಅವರು, ಜನ ಸಾಮಾನ್ಯರ ವೇದಿಕೆ ಹಾಗೂ ಇತರ ಸಂಘಟನೆಗಳ ನೇತೃತ್ವದಲ್ಲಿ ನಡೆಯಬೇಕಾದ ಶೀಘ್ರ ನೇಮಕಾತಿಗೆ ಆಗ್ರಹಿ