ಎಸ್.ಎನ್.ನಾರಾಯಣಸ್ವಾಮಿರಿಗೆ ಮಂತ್ರಿ ಸ್ಥಾನಕ್ಕೆ ಆಗ್ರಹಿಸಿ ಅಭಿಮಾನಿಗಳಿಂದ ಕೋಲಾಮ್ಮಾ ದೇವಿಗೆ 101 ಈಡುಗಾಯಿ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಸಚಿವ ಸಂಪುಟದ ಪುನಃರಚನೆಯ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಮುಖಂಡ ಕೆ. ಚಂದ್ರಾರೆಡ್ಡಿ ಹಾಗೂ ಬಂಗಾರಪೇಟೆ ಸ್ಥಳೀಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಮುನಿರಾಜು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಕೋಲಾರಮ್ಮ ದೇವಸ್ಥಾನದಲ್ಲಿ ಶುಕ್ರವಾರ ಬೆಳ್ಳಗೆ 11 ಗಂಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ 101 ಈಡುಗಾಯಿ ಹೊಡೆದರು. ಈ ಸಂದರ್ಭದಲ್ಲಿ ಮುಖಂಡ ಕೆ.ಚಂದ್ರಾರೆಡ್ಡಿ