Public App Logo
Jansamasya
News
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
Breakingnews
Madhya_pradesh
Pmmodi
Rahulgandhi
Haryana
Sambalpur
Cyclone
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut

ಯಡ್ರಾಮಿ: ಕಡಕೋಳದಲ್ಲಿ ರಥೋತ್ಸವದ ವೇಳೆ ತೇರಿನ ಆ್ಯಕ್ಸೆಲ್ ಕಟ್, ರಥೋತ್ಸವ ಅರ್ಧಕ್ಕೆ ಮೋಟಕು

Yadrami, Kalaburagi | Dec 12, 2025
ಯಡ್ರಾಮಿ ತಾಲೂಕಿನ ಸುಕ್ಷೇತ್ರ ಕಡಕೋಳ ಮಡಿವಾಳೇಶ್ವರ ಮಹಾರಥೋತ್ಸವದ ವೇಳೆ ತೇರಿನ ಆ್ಯಕ್ಸೆಲ್ ಅಕಸ್ಮಾತ್‌ ಮುರಿದು ಅಹಿತಕರ ಘಟನೆ ನಡೆದಿದೆ. ಪೀಠಾಧಿಪತಿ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅವರು ರಥೋತ್ಸವಕ್ಕೆ ಚಾಲನೆ ನೀಡಿದ್ದು, ಭಕ್ತರು ಭಕ್ತಿಭಾವದಿಂದ ತೇರು ಎಳೆಯುತ್ತಿದ್ದರು. ಈ ವೇಳೆ ಸುಮಾರು 20 ಮೀಟರ್ ದೂರ ಸಾಗುತ್ತಿದ್ದಂತೆ ರಥದ ಆ್ಯಕ್ಸೆಲ್ ಮುರಿದು ಬಿದ್ದು ಅಪಾಯದ ಪರಿಸ್ಥಿತಿ ನಿರ್ಮಾಣವಾಯಿತು. ಘಟನೆಯ ಬಳಿಕ ಪೊಲೀಸರು ತಕ್ಷಣ ಭಕ್ತರನ್ನು ಚದುರಿಸಿ ಸ್ಥಳವನ್ನು ಸುರಕ್ಷಿತಗೊಳಿಸಿದರು. ದೇವಸ್ಥಾನ ಸಮಿತಿಯವರು ರಥದ ಬುಡಕ್ಕೆ ಕಲ್ಲು ಮತ್ತು ಕಟ್ಟಿಗೆ ಆಧಾರವಾಗಿ ಜೋಡಿಸಿ ಬಾರಿ ಅನಾಹುತ ತಪ್ಪಿಸಿದ್ದಾರೆಂದು ಶುಕ್ರವಾರ 10 ಗಂಟೆಗೆ ಮಾಹಿತಿ ಲಭ್ಯವಾಗಿದೆ. ಇನ್ನೂ ಜಾತ್ರೆ ಕಣ್ಮುಬ್ಬಿಕೊಳ್ಳಲು ಆಗಮಿಸಿದ