ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಫೌಜೀಯ ತರನ್ನುಮ್ ಅವರ ನೇತೃತ್ವದಲ್ಲಿ ಈ ಸಭೆ ನಡೆಯಿತು. ಈ ಸಂದರ್ಭದಲ್ಲಿ ರೈತರು ಮತ್ತು ವಿಮೆ ಕಂಪನಿಯ ಪ್ರತಿನಿಧಿಗಳ ಸಮ್ಮುಖದಲ್ಲಿ ಬೆಳೆ ಕಟಾವು ಪ್ರಯೋಗ ನಡೆಸಲು ಹೇಳಿದ್ದಾರೆ. ನ.30 ರಂದು ನಡೆದ ಸಭೆ
ಕಲಬುರಗಿ: ನಗರದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಭೆ - Kalaburagi News