ಧಾರವಾಡ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಜನರು ತಮ್ಮ ಸಮಸ್ಯೆಗಳ ಕುರಿತು ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದರು. ಶುಕ್ರವಾರ ಧಾರವಾಡ ನಗರದ ಪ್ರವಾಸಿ ಮಂದಿರದಲ್ಲಿ ಜನರ ಸಮಸ್ಯೆಗಳನ್ನ ಆಲಿಸಿದ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ಜನರ ಸಮಸ್ಯೆಗಳನ್ನ ನಿವಾರಣೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.