ಎಷ್ಟು ಹಣ ಕೊಟ್ಟರೂ ಬಡವರಿಗೆ ನ್ಯಾಯ ಕೊಡಿಸುವಷ್ಟು ಖುಷಿ ಸಿಗುವುದಿಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಡಿ.ಕೆ.ಸಿಂಗ್ ಹೇಳಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಅಧಿವಕ್ತಾ ಪರಿಷತ್ ಕರ್ನಾಟಕ ಭಾನುವಾರ ಆಯೋಜಿಸಿದ ೨ನೇ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಸಮಾಜದ ಏಳಿಗೆಯಲ್ಲಿ ನ್ಯಾಯವಾದಿಗಳ ಪಾತ್ರ ಮಹತ್ವದ್ದು, ವಕೀಲರು ಬಡಜನರಿಗೆ ನ್ಯಾಯ ಕೊಡಿಸುವ ಮೂಲಕ ವಕೀಲರು ಸಮಾಜದ ಋಣ ತೀ