ಯಲ್ಲಾಪುರ: ಮೂಲವಿಜ್ಞಾನದಲ್ಲಿಯ ಸಂಗತಿಗಳನ್ನು ಅಧ್ಯಯನ ಮಾಡಿ ಸಂಶೋಧನೆಗಳನ್ನು ಮಾಡಿ ವಿಜ್ಞಾನಿಗಳಾದರೆ ಜಗತ್ತಿನ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವಂತಹ ಅಧ್ಯಯನ ಇಂದಿನ ಮಕ್ಕಳು ಮಾಡಬೇಕಾಗಿದೆ. ಎಂದು ಕ್ಷೇತ್ರಶಿಕ್ಷಣಾಧಿಕಾರಿ ರೇಖಾ ನಾಯ್ಕ ಹೇಳಿದರು.ಅವರು ಪಟ್ಟಣದ ಹೊಲಿರೋಜರಿ ಶಾಲೆಯಲ್ಲಿ ತಾಲೂಕ ಮಟ್ಟದ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಆಯೋಜಿಸಿರುವ ಪ್ರಬಂಧ ಸ್ಪರ್ಧೆ ಮತ್ತು ವಿಜ್ಞಾನ ವಸ್ತು ಪ್ರದರ್ಶನವನ್ನು ಸಸ್ಯಕ್ಕೆ ನೀರೆರುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು