Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana

ಉಡುಪಿ: ಉಡುಪಿ ನೈವೇದ್ಯ ಹೋಟೆಲ್ ಬಳಿ ಖಾಸಗಿ ಬಸ್ ಅಪಘಾತದಲ್ಲಿ ಲಕ್ಷ್ಮೀ ಮಂಜುನಾಥ್ ಕೊಳ ಮೃತ್ಯು

Udupi, Udupi | Aug 1, 2026
ಉಡುಪಿ ನೈವೇದ್ಯ ಹೋಟೆಲ್ ಸಮೀಪ ಲಯನ್ಸ್ ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿಹೊಂದಿದ್ದು, ನಗರದ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದಾರುಣವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಪ್ರಾರಂಭಿಸಿದ್ದಾರೆ.