Public App Logo
Jansamasya
News
पुलिस
Maharashtra
Bjp
National
Police
Bihar
राजनीति
बीजेपी
भाजपा
Congress
Accident
Modi
Delhi
Viral
राजस्थान
Odisha
Up
अमित_शाह
Bollywood
दिल्ली
Breakingnews
Narendramodi
Madhya_pradesh
Kerala
Rahulgandhi
स्कूल
Haryana
Crimenews
No video available

ಜಗಳೂರು: ತಕ್ಕಡಿ ಸರಿಯಿದ್ದರೆ ವ್ಯವಹಾರ, ದಂಪತಿ ಸರಿಯಿದ್ದರೆ ಸಂಸಾರ: ಪಟ್ಟಣದಲ್ಲಿ ಶಾಸಕ ಬಿ.ದೇವೇಂದ್ರಪ್ಪ

Jagalur, Davanagere | Mar 12, 2024
ಪ್ರೇರಣಾ ಸಮಾಜ ಸೇವಾ ಸಂಸ್ಥೆ , ಅಲ್ ಫಾತೀಮಾ ಸಂಸ್ಥೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇವರ ಸಹಾಯದಿಂದ ಜಗಳೂರು ಪಟ್ಟಣದ ಪ್ರೇರಣಾ ಚರ್ಚ್ ಆವರಣದಲ್ಲಿ ಮಂಗಳವಾರದಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು. ಕಾರ್ಯಕ್ರಮವನ್ನು ಶಾಸಕ ಬಿ.ದೇವೇಂದ್ರಪ್ಪ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಹೆಣ್ಣಿಗೆ ವಿಶೇಷವಾದ ಗೌರವವಿದೆ, ಯಶಸ್ವಿ ಪುರುಷನ ಹಿಂದೆ ಮಹಿಳೆ ಪಾತ್ರ ಎಷ್ಟೋ, ಅದೇ ರೀತಿ ಯಶಸ್ವಿ ಮಹಿಳೆಯ ಹಿಂದೆ ಪತಿಯ ಬೆಂಬಲವೂ ಇರಬೇಕು, ತಕ್ಕಡಿ ಸರಿಯಿದ್ದರೆ ವ್ಯವಹಾರ, ದಂಪತಿ ಸರಿಯಿದ್ದರೆ ಸಂಸಾರ ಎಂದು ಹೇಳಿದರು.